News Karnataka Kannada
Friday, April 26 2024

ಶೀಘ್ರದಲ್ಲೇ ಕಲ್ಲಿದ್ದಲು ಸಮಸ್ಯೆಗೆ ಪರಿಹಾರ : ಸುನೀಲ್ ಕುಮಾರ್

09-Oct-2021 ಉಡುಪಿ

ಉಡುಪಿ : ಮಳೆಗಾಲದಲ್ಲಿ  ಕಲ್ಲಿದ್ದಲು ಗಣಿಗಳು ಸ್ಥಗಿತಗೊಂಡಿರುವುದಂದ ಉಷ್ಣವಿದ್ಯುತ್‌ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಕೆ ಕೊರತೆಯಾಗಿದ್ದು ಮೂರ್ನಾಲ್ಕು ದಿನಗಳಲ್ಲೇ ಈ ಸಮಸ್ಯೆ ಬಗೆಹರಿಯಲಿದೆ ಎಂಬುದಾಗಿ ಇಂಧನ ಸಚಿವ ಸುನಿಲ್‌ ಕುಮಾರ್‌  ತಿಳಿಸಿದ್ದಾರೆ. ಕಲ್ಲಿದ್ದಲು ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಶಾಖೋತ್ಪನ್ನ ವಿದ್ಯುತ್‌ ಘಟಕಗಳಲ್ಲಿ ವಿದ್ಯುತ್‌ ಉತ್ಪಾದನಾ ಕಾರ್ಯಕ್ಕೆ ಸಮಸ್ಯೆಯಾಗಿರುವ ಬಗ್ಗೆ ನಗರದಲ್ಲಿ ಶುಕ್ರವಾರ ಸುದ್ದಿಗಾರರ ಪ್ರಶ್ನೆಗಳಿಗೆ ಅವರು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು