ಮಡಿಕೇರಿ: ದಸರಾ ಹಾಗೂ ಪವಿತ್ರ ಕಾವೇರಿ ತೀರ್ಥೋದ್ಭವದ ಸಂದರ್ಭ ಅಧಿಕ ಜನಸಂದಣಿಯಾಗುವುದನ್ನು ತಡೆಯಲು ಹಾಗೂ ಕೋವಿಡ್ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಮತ್ತು ಕೋವಿಡ್ ಸೋಂಕು ಹರಡದಂತೆ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಮಡಿಕೇರಿ ಹಾಗೂ ಸುತ್ತಮುತ್ತಲ ಪ್ರವಾಸಿ ತಾಣಗಳಿಗೆ ಅ.7ರಿಂದ 17ರವರೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರಿವ ಜಿಲ್ಲಾಧಿಕಾರಿ...
Know Moreಮಡಿಕೇರಿ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಇಂದು ಆನೆ ಚೌಕೂರು ಚೆಕ್ ಪೋಸ್ಟ್ ಗೆ ಭೇಟಿ ನೀಡಿದರು. ಕೋವಿಡ್ ನಿರ್ವಹಣೆ ಮತ್ತು ವಾಹನಗಳ ತಪಾಸಣೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಜಿಲ್ಲೆಯಲ್ಲಿ ಕೋವಿಡ್...
Know MoreGet latest news karnataka updates on your email.