News Karnataka Kannada
Tuesday, April 16 2024
Cricket

ಮನೆಯ ರೂಮಿನಲ್ಲಿ ಬಂಧಿಯಾದ ಚಿರತೆ

24-Oct-2021 ರಾಮನಗರ

ರಾಮನಗರ : ಚಿರತೆ ಮನೆಗೆ ನುಗ್ಗಿದ ಘಟನೆ ರಾಮನಗರ ತಾಲೂಕಿನ ಜಾಲಮಂಗಲ ಗ್ರಾಮದಲ್ಲಿ ನಡೆದಿದೆ. ರೇಣುಕಯ್ಯ ಎಂಬುವರ ಮನೆಗೆ ತಡರಾತ್ರಿ ಚಿರತೆ ನುಗ್ಗಿತ್ತು. ಇದನ್ನು ಗಮನಿಸಿದ ಮನೆಯವರು ಮನೆಯ ಬಾಗಿಲು ಹಾಕಿ ಸುರಕ್ಷಿತವಾಗಿ ಹೊರಬಂದಿದ್ದರು. ಚಿರತೆ ಬರುವುದನ್ನು ಗಮನಿಸಿದ ಮನೆಯವರು ಬಾಗಿಲನ್ನು ಲಾಕ್ ಮಾಡಿದ್ದಾರೆ. ಹೀಗಾಗಿ ಚಿರತೆ ರೂಮಿನಲ್ಲಿ ಬಂಧಿಯಾಗಿತ್ತು. ನಂತರ ಮನೆಯವರು ಅರಣ್ಯ ಇಲಾಖೆಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು