News Karnataka Kannada
Friday, March 29 2024
Cricket

ಕಿಚ್ಚ ಸುದೀಪ್ ಚನ್ನಪಟ್ಟಣಕ್ಕೆ ಭೇಟಿ, ಅಭಿಮಾನಿಗಳಿಂದ ಜೈಕಾರ

03-Sep-2021 ಸಾಂಡಲ್ ವುಡ್

ಬೆಂಗಳೂರು: ನಟ ಸುದೀಪ್ ಶುಕ್ರವಾರ ಚನ್ನಪಟ್ಟಣ ತಾಲ್ಲೂಕಿನ ಗೌಡಗೆರೆಯಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು. 65 ಅಡಿ‌ ಎತ್ತರದ ಚಾಮುಂಡೇಶ್ವರಿ‌ ವಿಗ್ರಹವನ್ನು ಸುದೀಪ್ ವೀಕ್ಷಿಸಿ, ದೇವರ ಮೂರ್ತಿಗೆ ಪೂಜೆ ಸಲ್ಲಿಸಿದರು. ದೇವಸ್ಥಾನ ಸಮಿತಿಯಿಂದ ಸುದೀಪ್ ಗೆ ಚಾಮುಂಡೇಶ್ವರಿ ವಿಗ್ರಹದ ಫೋಟೊ ಫ್ರೇಮ್ ನೀಡಿ ಸನ್ಮಾನಿಸಲಾಯಿತು. ಸುದೀಪ್ ರನ್ನು ನೋಡಲೆಂದೇ ಸಾವಿರಾರು ಅಭಿಮಾನಿಗಳು ಬಂದಿದ್ದು, ಕಿಚ್ಚ ಕಿಚ್ಚ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು