ಬೆಂಗಳೂರು : ಪೀಣ್ಯದ ಹೆಸರಘಟ್ಟ ರಸ್ತೆಯ ತರಬನಹಳ್ಳಿಯಲ್ಲಿ ಚಿಕನ್ ಫ್ರೈ ರುಚಿಯಾಗಿಲ್ಲ ಎಂಬ ವಿಚಾರದಲ್ಲಿ ಆರಂಭವಾದ ಗಂಡ ಹೆಂಡಿರ ಜಗಳ ಪತ್ನಿಯ ಕೊಲೆಯಲ್ಲಿ ಕೊನೆಗೊಂಡಿದೆ. ಶಿರೀನ್ಬಾನು (25)ಕೊಲೆಯಾದ ಗೃಹಿಣಿಯಾಗಿದ್ದು, ಈಕೆಯ ಪತಿ ಮುಬಾರಕ್ (32) ಕೊಲೆ ಮಾಡಿ ಬಳಿಕ ಆರೋಪಿ ಪತಿ ಪೊಲೀಸರಿಗೆ ಶರಣವಾಗಿದ್ದಾನೆ. ದಾವಣಗೆರೆ ಮೂಲದ ಶಿರೀನ್ಬಾನು ಮತ್ತು ಮುಬಾರಕ್ ಐದು ವರ್ಷಗಳ ಹಿಂದೆ ಪ್ರೀತಿಸಿ,...
Know MoreGet latest news karnataka updates on your email.