ಚಿಕ್ಕಮಗಳೂರು: ಮನೆ ಮುಂದೆ ನಿಲ್ಲಿಸಿದ್ದ ನಾಲ್ಕ ಬೈಕ್ ಗಳನ್ನ ಕದ್ದ ದುಷ್ಕರ್ಮಿಗಳು ಸಂಪೂರ್ಣ ಜಖಂ ಮಾಡಿ ಹೊಲದಲ್ಲಿ ಬಿಟ್ಟು ಹೋಗಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ನಿಡಘಟ್ಟ ಗ್ರಾಮದಲ್ಲಿ ನಡೆದಿದೆ. ನಾಲ್ಕು ಬೈಕ್ಗಳನ್ನ ಕದ್ದಿರೋ ದುಷ್ಕರ್ಮಿಗಳು ಕದ್ದು ತೆಗೆದುಕೊಂಡು ಹೋಗಲು ಆಗಿಲ್ಲ. ನಾಲ್ಕೂ ಬೈಕ್ಗಳನ್ನೂ ಜಜ್ಜಿ, ಮಾಸ್ಕ್, ಹೆಡ್ಲೈಟ್, ಇಂಡಿಕೇಟರ್ ಲೈಟ್, ಪೆಟ್ರೋಲ್...
Know Moreಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ ತಂದೆಯೇ ತನ್ನ ಮಗನನ್ನು ಗುಂಡಿಕ್ಕಿ ಕೊಲೆಗೈದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮದಲ್ಲಿ ನಡೆದಿದೆ. ಮತ ಮಗನನ್ನು ಕಿರಣ್(30) ಎಂದು ಗುರುತಿಸಲಾಗಿದೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ....
Know MoreGet latest news karnataka updates on your email.