ಬಾಗಲಕೋಟೆ : ಗರ್ಭಾವಸ್ಥೆಯಲ್ಲಿಯೇ ಮಹಿಳೆಯರಿಗೆ ಪೌಷ್ಠಿಕ ಆಹಾರ ನೀಡಿದಾಗ ಮಾತ್ರ ಹುಟ್ಟುವ ಮಗು ಆರೋಗ್ಯವಂತವಾಗಿ ಬೆಳದು, ದೇಶದ ಆಸ್ತಿಯಾಗಲು ಸಾಧ್ಯವೆಂದು ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ ಹೇಳಿದರು. ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ...
Know MoreGet latest news karnataka updates on your email.