News Karnataka Kannada
Thursday, April 25 2024

ಮಂಗಳೂರು: ಕಸ್ಟಮ್ಸ್ ಅಧಿಕಾರಿಗಳ ಕಣ್ಣುತಪ್ಪಿಸಿ ಅಕ್ರಮವಾಗಿ ಚಿನ್ನ ಸಾಗಾಟ ಪತ್ತೆ

29-Sep-2021 ಮಂಗಳೂರು

ಮಂಗಳೂರು: ಕಸ್ಟಮ್ಸ್ ಅಧಿಕಾರಿಗಳ ಕಣ್ಣುತಪ್ಪಿಸಿ ಅಕ್ರಮವಾಗಿ ಚಿನ್ನ ಸಾಗಾಟ ನಡೆಸುವ ಪ್ರಕರಣ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರವೂ ಪತ್ತೆಯಾಗಿದೆ. ಶಾರ್ಜಾದಿಂದ ಮಂಗಳೂರಿಗೆ ಆಗಮಿಸಿದ ಇಂಡಿಗೋ ವಿಮಾನದಲ್ಲಿ ಬಂದ ಕೇರಳದ ಕಾಸರಗೋಡು ಪ್ರಯಾಣಿಕನಿಂದ 14.69 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 24 ಕ್ಯಾರೆಟ್‌ನ 310 ಗ್ರಾಂ ಚಿನ್ನವನ್ನು ಕಸ್ಟಮ್ಸ್ಅ ಧಿಕಾರಿಗಳು...

Know More

ಅಳಿಯನಿಂದಲೇ ಅತ್ತೆಯ ಕರಿಮಣಿ ಎಸ್ಕೇಪ್: ಶಾಕ್ ಆದ ಮನೆಯವರು

25-Jul-2021 ಮಂಗಳೂರು

ಮಂಗಳೂರು ; ಅಳಿಯನೊಬ್ಬ ತನ್ನ ಅತ್ತೆಯ ಕರಿಮಣಿ ಸರಕ್ಕೆ ಕನ್ನ ಹಾಕಿ ಸಿಕ್ಕು ಬಿದ್ದಿದ್ದಾನೆ. ಅಳಿಯನ ಈ ಕೃತ್ಯದಿಂದ ಮನೆಯವರು ಶಾಕ್‌ಗೆ ಒಳಗಾಗಿದ್ದಾರೆ. ಸುರತ್ಕಲ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಗ್ರಾಮದ ಮಿತ್ತೊಟ್ಟು ಪ್ರದೇಶದಲ್ಲಿ ಒಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು