ಮಂಗಳೂರು: ಕಸ್ಟಮ್ಸ್ ಅಧಿಕಾರಿಗಳ ಕಣ್ಣುತಪ್ಪಿಸಿ ಅಕ್ರಮವಾಗಿ ಚಿನ್ನ ಸಾಗಾಟ ನಡೆಸುವ ಪ್ರಕರಣ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರವೂ ಪತ್ತೆಯಾಗಿದೆ. ಶಾರ್ಜಾದಿಂದ ಮಂಗಳೂರಿಗೆ ಆಗಮಿಸಿದ ಇಂಡಿಗೋ ವಿಮಾನದಲ್ಲಿ ಬಂದ ಕೇರಳದ ಕಾಸರಗೋಡು ಪ್ರಯಾಣಿಕನಿಂದ 14.69 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 24 ಕ್ಯಾರೆಟ್ನ 310 ಗ್ರಾಂ ಚಿನ್ನವನ್ನು ಕಸ್ಟಮ್ಸ್ಅ ಧಿಕಾರಿಗಳು...
Know Moreಮಂಗಳೂರು ; ಅಳಿಯನೊಬ್ಬ ತನ್ನ ಅತ್ತೆಯ ಕರಿಮಣಿ ಸರಕ್ಕೆ ಕನ್ನ ಹಾಕಿ ಸಿಕ್ಕು ಬಿದ್ದಿದ್ದಾನೆ. ಅಳಿಯನ ಈ ಕೃತ್ಯದಿಂದ ಮನೆಯವರು ಶಾಕ್ಗೆ ಒಳಗಾಗಿದ್ದಾರೆ. ಸುರತ್ಕಲ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಗ್ರಾಮದ ಮಿತ್ತೊಟ್ಟು ಪ್ರದೇಶದಲ್ಲಿ ಒಂದು...
Know MoreGet latest news karnataka updates on your email.