News Karnataka Kannada
Saturday, April 27 2024

ಪ್ರೀತಿ ಒಪ್ಪದ ಯುವತಿಗೆ ಚಾಕುವಿನಿಂದ ಇರಿದ ಯುವಕ

25-Aug-2021 ಬೆಂಗಳೂರು ನಗರ

ಬೆಂಗಳೂರು: ತನ್ನ ಪ್ರೇಮ ನಿವೇದನೆಯನ್ನು ನಿರಾಕರಿಸಿದ ಯುವತಿಯನ್ನು ಪ್ರೇಮಿಯೊಬ್ಬ ಚಾಕುವಿನಿಂದ ಚುಚ್ಚಿ ಹಲ್ಲೆ ನಡೆಸಿರುವ ಘಟನೆ ಬಾಗಲಗುಂಟೆಯ ಮಂಜುನಾಥ್ ನಗರದಲ್ಲಿ ನಡೆದಿದೆ. ಯುವತಿಯನ್ನು ಪ್ರೀತಿಸುತಿದ್ದ ಉದಯ್ ಎಂಬಾತ, ಇಂದು ಯುವತಿ ಕಾಲೇಜಿಗೆ ಹೋಗುವಾಗ ಅಡ್ಡಗಟ್ಟಿದ್ದಾನೆ. ಈ ವೇಳೆ ತಾನು ತಂದಿದ್ದ ಚಾಕುವಿನಿಂದ ಯುವತಿ ಕುತ್ತಿಗೆ ಹಾಗೂ ತೊಡೆ ಭಾಗಕ್ಕೆ ಬಲವಾಗಿ ಇರಿದಿದ್ದಾನೆ. ಯುವತಿ ಕೊಲೆಗೆ ಯತ್ನಿಸಿ,...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು