ತಿರುವನಂತಪುರಂ: ತರಗತಿಯಲ್ಲಿ ಗಲಾಟೆ ಮಾಡಿದ ವಿದ್ಯಾರ್ಥಿಯ ಮೇಲೆ ಶಿಕ್ಷಕಿಯೊಬ್ಬರು ಪೆನ್ ಎಸೆದಿದ್ದು, ಪೆನ್ ನೇರವಾಗಿ ವಿದ್ಯಾರ್ಥಿಯ ಕಣ್ಣಿಗೆ ಬಿದ್ದು ದೃಷ್ಟಿ ದೋಷ ಕಳೆದುಕೊಂಡಿದ್ದಕ್ಕೆ ಶಿಕ್ಷಕಿಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ಮತ್ತು ಮೂರು ಲಕ್ಷ ರೂಪಾಯಿ ದಂಡ ವಿಧಿಸಿ ಕೇರಳದ ತಿರುವನಂತಪುರಂ ಪೊಕ್ಸೊ ನ್ಯಾಯಾಲಯ ಆದೇಶ ಹೊರಡಿಸಿದೆ.ಕಂದಾಲ ಸರ್ಕಾರಿ ಶಾಲೆಯ ಶಿಕ್ಷಕಿಯನ್ನು ತುಂಗಂಪರಾ ನಿವಾಸಿ ಶೆರಿಫ್...
Know Moreಆಗ್ರಾ: ಸರ್ಕಾರಿ ಪ್ರಾಥಮಿಕ ಶಾಲೆಯ ಐವರು ಶಿಕ್ಷಕರು ತರಗತಿಯಲ್ಲಿ ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾದ ನಂತರ ಅವರನ್ನು ಅಮಾನತುಗೊಳಿಸಲಾಗಿದೆ.ಶಿಕ್ಷಕರನ್ನು ಶನಿವಾರ ಅಮಾನತುಗೊಳಿಸಲಾಗಿದೆ.ವಿದ್ಯಾರ್ಥಿಗಳು ಇಲ್ಲದ ತರಗತಿಯಲ್ಲಿ ಶಿಕ್ಷಕರು ನೃತ್ಯ ಮಾಡುವ ವಿಡಿಯೋ ಗುರುವಾರ...
Know MoreGet latest news karnataka updates on your email.