News Karnataka Kannada
Thursday, April 25 2024

ಅಕ್ರಮವಾಗಿ ಕರುಗಳನ್ನು ಸಾಗಿಸುತ್ತಿದ್ದ ವಾಹನ ಅಪಘಾತ:50 ಕರು ಸಾವು

19-Aug-2021 ಬೆಂಗಳೂರು

ಬೆಂಗಳೂರು: ಅಕ್ರಮವಾಗಿ ದನಗಳ ಸಾಗಾಣೆ ಮಾಡುತ್ತಿದ್ದ ವಾಹನ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ದ್ಯಾಪನಹಳ್ಳಿ ಗ್ರಾಮದಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅದರಲ್ಲಿದ್ದ 50 ಕರುಗಳು ಮೃತಪಟ್ಟಿದೆ. ಈ ಘಟನೆ ಗುರುವಾರ ಮುಂಜಾನೆ ನಡೆದಿದೆ.ಸ್ಥಳೀಯ ಶಾಸಕ ಕೆ.ಎಸ್.ಲಿಂಗೇಶ್ ಸ್ಥಳಕ್ಕೆ ಭೇಟಿ ನೀಡಿದರು. ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಪಶು ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು