News Karnataka Kannada
Saturday, April 27 2024

ಸಿಎ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಗ್ರಾಮೀಣ ಪ್ರತಿಭೆ

16-Sep-2021 ಬಾಗಲಕೋಟೆ

ಬಾಗಲಕೋಟೆ :  ತಾಲೂಕಿನ ಕಂದಾಪೂರ ಪುನರ್ವಸತಿ ಕೇಂದ್ರದ  ಶ್ರೀಮತಿ ಅಕ್ಷತಾ ಆನಂದ ಮಟ್ಯಾಳ  ಅವರು  ಸಿಎ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಬೆಂಗಳೂರಿನಲ್ಲಿ ಬಿಕಾಂ ಪದವಿ ಅಭ್ಯಾಸ ಮಾಡುತ್ತಾ ಸಿಎ ತರಬೇತಿ ಪಡೆದು ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಬಾಗಲಕೋಟೆಯ ಬಿವಿವಿ ಸಂಘದ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ಶಿಕ್ಷಣ ಪೂರೈಸಿದ್ದಾರೆ. ಗ್ರಾಮೀಣ ಭಾಗದಿಂದ ಅಕ್ಷತಾ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು