ಗಾಂಧಿನಗರ: ಗುಜರಾತಿನ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾಣಿ ಶನಿವಾರ ಸಂಜೆ ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿದ್ದಾರೆ. ಮುಂದಿನ ವರ್ಷ ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ದಿಢೀರ್ ಬೆಳವಣಿಗೆಯಲ್ಲಿ ವಿಜಯ್ ರೂಪಾನಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಆದರೆ, ಇದಕ್ಕೆ ಏನು ಕಾರಣ ಎಂಬುದನ್ನು ಬಹಿರಂಗಪಡಿಸಲಿಲ್ಲ. ಉತ್ತರಾಖಂಡದ ತಿರಾತ್ ಸಿಂಗ್ ರಾವತ್ , ಕರ್ನಾಟಕದ ಬಿ.ಎಸ್. ಯಡಿಯೂರಪ್ಪ ನಂತರ...
Know Moreಅಹಮದಾಬಾದ್: ’ಲವ್ ಜಿಹಾದ್’ ವಿರುದ್ಧ ಗುಜರಾತ್ ಸರ್ಕಾರ ಕಠಿಣ ಕಾನೂನು ಕ್ರಮ ಜರುಗಿಸುತ್ತದೆ ಎಂದು ಮುಖ್ಯಮಂತ್ರಿ ವಿಜಯ್ ರೂಪಾನಿ ತಿಳಿಸಿದ್ದಾರೆ. ಪಶುಸಂಗೋಪನೆ ವೃತ್ತಿಯಲ್ಲಿ ತೊಡಗಿರುವ ಮಲ್ದಾರಿ ಸಮುದಾಯದವರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದ ಅವರು...
Know MoreGet latest news karnataka updates on your email.