ಮಡಿಕೇರಿ : ಮಡಿಕೇರಿ ನಗರಸಭೆ ಸಾರ್ವಜನಿಕರ ಪಾಲಿನ ಕಪ್ಪ ಸಲ್ಲಿಕೆಯ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ನಗರಸಭೆಯಲ್ಲಿ ಫಾರಂ-3, ಪರವಾನಗಿ ನವೀಕರಣ ಸೇರಿದಂತೆ ವಿವಿಧ ಬಗೆಯ ಕಡತಗಳ ವಿಲೇವಾರಿಗೆ ಇಂತಿಷ್ಟು ಹಣ ನೀಡಲೇಬೇಕಾಗಿದೆ ಎಂದು ದೂರಿಕೊಂಡಿದ್ದಾರೆ. ನಗರಸಭೆಯಲ್ಲಿ...
Know MoreGet latest news karnataka updates on your email.