News Karnataka Kannada
Saturday, April 20 2024
Cricket

ಕಾಲೇಜುಗಳ ಪುನಾರಂಭ; ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಕುಸಿತ

26-Jul-2021 ಕರ್ನಾಟಕ

ಬೆಂಗಳೂರು, – ಇಂದಿನಿಂದ ರಾಜ್ಯಾದ್ಯಂತ ಪದವಿ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಆರಂಭಿಸಲಾಗಿದೆ. ಆದರೆ ಬಹುತೇಕ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯೇ ಇತ್ತು. ಸೋಂಕಿನ ಭೀತಿಯ ಮಧ್ಯೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕಾಲೇಜುಗಳನ್ನು ಆರಂಭ ಮಾಡಲಾಗಿದೆ. ಕಾಲೇಜುಗಳು ಆರಂಭವಾಗಿದ್ದರೂ, ವಿದ್ಯಾರ್ಥಿಗಳ ಹಾಜರಾತಿ ಅನೇಕ ಕಡೆಗಳಲ್ಲಿ ಶೇಕಡಾ 50 ರಿಂದ 70 ರಷ್ಟು ದಾಖಲಾಗಿದೆ. ಭೌತಿಕ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು