ಕಾಸರಗೋಡು : ನಾಪತ್ತೆಯಾಗಿದ್ದ ಕೂಲಿ ಕಾರ್ಮಿಕನ ಮೃತದೇಹ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಮುಂಡ್ಯತ್ತಡ್ಕ ದಲ್ಲಿ ನಡೆದಿದೆ. ಮುಂಡ್ಯತ್ತಡ್ಕದ ಜನಾರ್ಧನ ( ೩೪ ) ಮೃತಪಟ್ಟವರು. ಸೋಮವಾರ ಸಂಜೆ ಸಾಮಗ್ರಿ ಖರೀದಿಸಲು ಪೇಟೆಗೆ ತೆರಳಿದ್ದ ಜನಾರ್ಧನ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಶೋಧ ನಡೆಸಿದ್ದರು. ಇಂದು ಬೆಳಿಗ್ಗೆ...
Know MoreGet latest news karnataka updates on your email.