News Karnataka Kannada
Friday, March 29 2024
Cricket

ಕಾಬೂಲ್ ಸರಣಿ ಬಾಂಬ್ ದಾಳಿ : ವಿಶ್ವಸಂಸ್ಥೆ ಖಂಡನೆ

27-Aug-2021 ವಿದೇಶ

ವಾಷಿಂಗ್ಟನ್, : ಕಾಬೂಲ್ ವಿಮಾನ ನಿಲ್ದಾಣ ಬಳಿ ನಡೆದ ಸರಣಿ ಆತ್ಮಾಹುತಿ ಬಾಂಬ್ ದಾಳಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಖಂಡಿಸಿದ್ದಾರೆ. ಅಮಾಯಕ ನಾಗರೀಕರನ್ನು ಗುರಿಯಾಗಿಸಿಕೊಂಡು ನಡೆಸಿರುವ ಈ ದಾಳಿಯು ಅತ್ಯಂತ ಹೇಯ, ಭಯಾನಕ ಕೃತ್ಯವಾಗಿದೆ. ಅಮಾನವೀಯ, ಅನಾಗರೀಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಫ್ಘನ್‌ನಲ್ಲಿ ಸದ್ಯ ಪರಿಸ್ಥಿತಿ ಸರಿಯಿಲ್ಲ ಎಂಬುವುದು ಈ ಘಟನೆಯಿಂದ ಸ್ಪಷ್ಟವಾಗುತ್ತಿದೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು