ವಾಷಿಂಗ್ಟನ್, : ಕಾಬೂಲ್ ವಿಮಾನ ನಿಲ್ದಾಣ ಬಳಿ ನಡೆದ ಸರಣಿ ಆತ್ಮಾಹುತಿ ಬಾಂಬ್ ದಾಳಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಖಂಡಿಸಿದ್ದಾರೆ. ಅಮಾಯಕ ನಾಗರೀಕರನ್ನು ಗುರಿಯಾಗಿಸಿಕೊಂಡು ನಡೆಸಿರುವ ಈ ದಾಳಿಯು ಅತ್ಯಂತ ಹೇಯ, ಭಯಾನಕ ಕೃತ್ಯವಾಗಿದೆ. ಅಮಾನವೀಯ, ಅನಾಗರೀಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಫ್ಘನ್ನಲ್ಲಿ ಸದ್ಯ ಪರಿಸ್ಥಿತಿ ಸರಿಯಿಲ್ಲ ಎಂಬುವುದು ಈ ಘಟನೆಯಿಂದ ಸ್ಪಷ್ಟವಾಗುತ್ತಿದೆ....
Know MoreGet latest news karnataka updates on your email.