ನವದೆಹಲಿ : ಹಿರಿಯ ಕಾಂಗ್ರೆಸ್ ನಾಯಕರನ್ನೊಳಗೊಂಡ ನಿಯೋಗವು ಲಖಿಂಪುರ ಖೇರಿ ಘಟನೆ ಕುರಿತು ಸತ್ಯಾಂಶಗಳನ್ನುಳ್ಳ ಮನವಿ ಪತ್ರವನ್ನು ರಾಷ್ಟ್ರಪತಿಯವರಿಗೆ ಸಲ್ಲಿಸಿತು. ನಿಯೋಗದಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಹಿರಿಯ ಕಾಂಗ್ರೆಸ್ ನಾಯಕರಾದ ಎ.ಕೆ.ಆಂಟನಿ, ಗುಲಾಮ್ ನಬಿ ಅಜಾದ್, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ ಇದ್ದರು. ರಾಷ್ಟ್ರಪತಿಯವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ’ಅ.3...
Know MoreGet latest news karnataka updates on your email.