ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ಮನಮೋಹನ್ ಸಿಂಗ್ ಅವರ ಆರೋಗ್ಯ ಬುಧವಾರ ಹದಗೆಟ್ಟಿದೆ. ಡಾ.ನಿತೀಶ್ ನಾಯಕ್ ಅವರ ನೇತೃತ್ವದ ವೈದ್ಯರ ತಂಡದ ಮೇಲ್ವಿಚಾರಣೆಯಲ್ಲಿ ಸಿಂಗ್ ಆರೋಗ್ಯ ತಪಾಸಣೆ ನಡೆಸಲಾಗಿದೆ. ಅವರು ಉಸಿರಾಟದ ತೊಂದರೆಗೊಳಲಾಗಿದ್ದಾರೆ. ಮತ್ತು ಎದೆನೋವು ಕಾಣಿಸಿಕೊಂಡಿದೆ. ಡಾ.ಮನಮೋಹನ್ ಸಿಂಗ್ ಅವರ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗಾಗಿ...
Know Moreಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ನಡೆದ ರೈತರ ಪ್ರತಿಭಟನೆ ವೇಳೆ ದುರಂತ ಸಂಭವಿಸಿದ್ದು, ಇಂದು ಘಟನಾ ಸ್ಥಳಕ್ಕೆ ಹಾಗೂ ರೈತ ಕುಟುಂಬಗಳನ್ನು ಭೇಟಿ ಮಾಡಲು ತೆರಳುತ್ತಿದ್ದ...
Know Moreವಿಜಯವಾಡ : ರಾಹುಲ್ ಗಾಂಧಿ ಟ್ವಿಟ್ಟರ್ ಖಾತೆಯನ್ನು ಅಮಾನತುಗೊಳಿಸಿದ್ದರಿಂದ ಆಕ್ರೋಶಗೊಂಡ ಕಾಂಗ್ರೆಸ್ ನಾಯಕರು ಟ್ವಿಟರ್ ಪಕ್ಷಿಯನ್ನು ಬೇಯಿಸಿದ್ದ ವಿಡಿಯೋ ವೈರಲ್ ಆಗಿತ್ತು.ಇದರಿಂದ ಪಕ್ಷಕ್ಕೆ ಮುಜುಗರ ಉಂಟಾಗಿದ್ದು . ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಕಾಂಗ್ರೆಸ್ ಕಮಿಟಿ(ಎಪಿಸಿಸಿ)...
Know Moreನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರ ಜತೆಗಿನ ಫೋಟೊ ಪೋಸ್ಟ್ ಮಾಡಿದ್ದನ್ನು ಫೇಸ್ಬುಕ್ ಅಳಿಸಿ ಹಾಕಿದೆ. ಇನ್ಸ್ಟಾಗ್ರಾಂ ಮತ್ತು ಫೇಸ್ಬುಕ್ನಿಂದ ಸಂದೇಶವನ್ನು ಅಳಿಸಿಹಾಕುವ ಬಗ್ಗೆ ರಾಹುಲ್ ಗಾಂಧಿ ಮತ್ತು...
Know MoreGet latest news karnataka updates on your email.