ಚಂಢೀಘರ್, – ಕಾಂಗ್ರೆಸ್ ಕಾರ್ಯಕರ್ತರಿದ್ದ ಖಾಸಗಿ ಮಿನಿಬಸ್ ರಾಜ್ಯ ಸಾರಿಗೆ ಇಲಾಖೆಯ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಂಜಾಬ್ನ ಮೊಗ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಚಂಡೀಘರ್ನ ಪಂಜಾಬ್ ಕಾಂಗ್ರೆಸ್ ಭವನದಲ್ಲಿ ನಡೆಯುತ್ತಿದ್ದ ಪಂಜಾಬ್ ಪ್ರದೇಶ ಕಾಂಗ್ರೆಸ್ ಕಮಿಟಿಗೆ ನವಜೋತ್ ಸಿದ್ದು ನೂತನ ಅಧ್ಯಕ್ಷರಾಗಿ ಅಧಿಕಾರ...
Know MoreGet latest news karnataka updates on your email.