ಮಂಗಳೂರು: ಮುಖ್ಯಮಂತ್ರಿ ವಿರುದ್ಧ ಶನಿವಾರ ವಿವಾದಾತ್ಮಕ ಹೇಳಿಕೆ ನೀಡಿದ್ದ ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ಮಂಗಳೂರು ನಗರ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಮೈಸೂರಿನಲ್ಲಿ ದೇಗುಲ ತೆರವು ವಿಷಯಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಧರ್ಮೇಂದ್ರ, ಹಿಂದೂಗಳ ಮೇಲೆ ನಡೆದ ದಾಳಿಯನ್ನು ಖಂಡಿಸಿ, ಗಾಂಧಿ ಹತ್ಯೆ ಮಾಡಲಿಕ್ಕಾಗುತ್ತದೆ ಎಂದಾದರೆ, ನಿಮ್ಮ...
Know Moreರಾಯ್ ಪುರ್ : ಬ್ರಾಹ್ಮಣ ಸಮುದಾಯದ ವಿರುದ್ಧ ವಿವಾದತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಅವರು ವಿರುದ್ಧ ಪ್ರಕರಣ ದಾಖಲಾಗಿದ್ದು ಇಂದು ಏಕಾಏಕಿ ಅವರನ್ನು ಪೊಲೀಸರು...
Know Moreಮುಂಬೈ : ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರ ವಿರುದ್ಧ ನಾಶಿಕ್ ಪೊಲೀಸ್ ಆಯುಕ್ತ ದೀಪಕ್ ಪಾಂಡೆ ಅವರು ಮಂಗಳವಾರ ಬಂಧನ ವಾರಂಟ್ ಜಾರಿಗೊಳಿಸಿದ್ದಾರೆ. ವಾರಂಟ್ ಜಾರಿಯಾಗುತ್ತಿದಂತೆ ಇಂದು ಬೆಳಗ್ಗೆ...
Know MoreGet latest news karnataka updates on your email.