ಉಡುಪಿ: ಜಿಲ್ಲೆಯಲ್ಲಿ ಜಾರಿಯಲ್ಲಿದ್ದ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಶುಕ್ರವಾರ ಆದೇಶ ಹೊರಡಿಸಿದ್ದಾರೆ. ವಾರಾಂತ್ಯ ಕರ್ಫ್ಯೂ ರದ್ದುಗೊಂಡರೂ ನೈಟ್ ಕರ್ಫ್ಯೂ ಎಂದಿನಂತೆ ಇರಲಿದೆ. ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯ ರವರೆಗೆ ಕರ್ಫ್ಯೂ ಇರುತ್ತದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ವಾರಾಂತ್ಯ ಕರ್ಫ್ಯೂ ಬಗ್ಗೆ ಸರಕಾರದಿಂದ ನಿರ್ದೇಶನ ಬಂದಿದೆ. ಜಿಲ್ಲಾಮಟ್ಟದಲ್ಲಿ ತೀರ್ಮಾನ...
Know Moreಹಿಮಾಚಲ ಪ್ರದೇಶ : ಹಿಮಾಚಲ ಪ್ರದೇಶದಲ್ಲಿ ಶೇ.100ರಷ್ಟು ಮಂದಿಗೆ ಕೋವಿಡ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, ಹಿಮಾಚಲ ಪ್ರದೇಶ ಕೊರೋನಾ ಹೋರಾಟದಲ್ಲಿ ಚಾಂಪಿಯನ್ ಆಗಿದೆ ಎಂದು ಪ್ರಧಾನಿ ಮೋದಿ ಹೊಗಳಿದ್ದಾರೆ. ಸೋಮವಾರ ಹಿಮಾಚಲ ಪ್ರದೇಶದ...
Know Moreದೆಹಲಿ : ಕೋವಿಡ್ ಕಾರಣದಿಂದಾಗಿ ತಮ್ಮ ದೇಶಕ್ಕೆ ಮರಳಲಾಗದೇ ಭಾರತದಲ್ಲೇ ಸಿಲುಕಿದ್ದ 190 ಪಾಕಿಸ್ತಾನಿಯರನ್ನು ಅವರ ತಾಯ್ನಾಡಿಗೆ ಕಳುಹಿಸಿಕೊಡಲಾಗಿದೆ. ಕೊರೋನಾದಿಂದ ಗಡಿ ಮುಚ್ಚಿದ್ದ ಕಾರಣ ಇವರೆಲ್ಲರೂ ಭಾರತದಲ್ಲಿಯೇ ಉಳಿದುಕೊಂಡಿದ್ದರು. ಹಿಂದೂ ಮತ್ತು ಸಿಖ್ ಆರಾಧನಾಲಯಗಳಿಗೆ...
Know Moreಮಡಿಕೇರಿ : ಕೊಡಗು ವೈದ್ಯಕೀಯ ಕಾಲೇಜಿ(ಕಿಮ್ಸ್ )ನ ಸುಮಾರು 34 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಕಾಲೇಜಿನ ಡೀನ್ ಡಾ.ಕಾರ್ಯಪ್ಪ ಅವರು ಈ ವಿಷಯವನ್ನು ದೃಢಪಡಿಸಿದ್ದಾರೆ. ವಾರದ ಹಿಂದೆ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿತ್ತು....
Know MoreGet latest news karnataka updates on your email.