ಬೆಂಗಳೂರು : ಗಣೇಶ ಚತುರ್ಥಿಯ ಪ್ರಯುಕ್ತ ಜೆಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ ಮುಸುಕಿನ ಜೋಳ, ಸೊಪ್ಪುಗಳು ಹಾಗೂ ಹೂವುಗಳನ್ನು ಬಳಸಿಕೊಂಡು ವಿಶೇಷ ಅಲಂಕಾರವನ್ನು ಮಾಡಲಾಗಿದೆ ಎಂದು ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್ನ ಟ್ರಸ್ಟಿ ರಾಮ್ ಮೋಹನ ರಾಜ್ ತಿಳಿಸಿದ್ದಾರೆ. ಪ್ರತಿ ಬಾರಿಯೂ ವಿಶೇಷ ಆಲಂಕಾರ ಹಾಗೂ ವಿಶೇಷ ಸಾಮಗ್ರಿಗಳನ್ನು ಬಳಸಿಕೊಂಡು ಗಣೇಶ ಮೂರ್ತಿಯನ್ನು ತಯಾರಿಸುವ ಮೂಲಕ ದೇಶದ ಗಮನವನ್ನ...
Know MoreGet latest news karnataka updates on your email.