ನವದೆಹಲಿ:ದೇಶದ ಈಗಿನ ಪರಿಸ್ಥಿತಿಯನ್ನು ನೋಡಿದರೆ ಕೋವಿಡ್ ಲಸಿಕೆಯನ್ನು ಮನೆಮನೆಗೆ ಹೋಗಿ ನೀಡುವುದು ಸುಲಭದ ವಿಚಾರವಲ್ಲ. ಅದೇ ರೀತಿ ಈಗಿರುವ ನೀತಿಯನ್ನು ರದ್ದುಗೊಳಿಸಲು ಸಾಮಾನ್ಯ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಬುಧವಾರ ಹೇಳಿದೆ. ವಿಕಲಚೇತನರು ಮತ್ತು ಸಮಾಜದ ದುರ್ಬಲ ವರ್ಗಗಳಿಗೆ ಸೇರಿದ ಜನರಿಗೆ ಮನೆ ಮನೆಗೆ ಕೋವಿಡ್ -19 ಲಸಿಕೆ ನೀಡುವುದನ್ನು ಕೋರಿ ವಕೀಲರ ಸಂಸ್ಥೆಯ...
Know Moreವಾಷಿಂಗ್ಟನ್ : ಅಮೆರಿಕದಲ್ಲಿ ಕಡ್ಡಾಯ ಲಸಿಕೆ ಕಾನೂನಿನ ವಿರುದ್ಧ ನಡೆದ ಭಾರೀ ಪ್ರತಿಭಟನೆ ವೇಳೆ ಘರ್ಷಣೆ ಸಂಭವಿಸಿದೆ. ಈ ಸಂದರ್ಭ ಎರಡು ಬಣಗಳ ನಡುವೆ ನಡೆದ ಗಲಭೆಯಲ್ಲಿ ಓರ್ವನಿಗೆ ಚಾಕು ಇರಿದ ಘಟನೆ ನಡೆದಿದೆ.ಅಷ್ಟೇ...
Know MoreGet latest news karnataka updates on your email.