ಬೆಂಗಳೂರು : ಮಧ್ಯಮ ವರ್ಗ ಹಾಗೂ ಬಡವರು ನೀವೇಶನವನ್ನು ಖರೀದಿಸುವುದನ್ನು ಉತ್ತೇಜಿಸಲು ರಾಜ್ಯದಲ್ಲಿ 35ರಿಂದ 45 ಲಕ್ಷ ರು. ಮೌಲ್ಯದ ಫ್ಲ್ಯಾಟ್ಗಳ ಖರೀದಿಗೆ ನಿಗದಿ ಮಾಡಿದ್ದ ಶೇ.5ರಷ್ಟು ಮುದ್ರಾಂಕ ಶುಲ್ಕವನ್ನು ಶೇ.3ಕ್ಕೆ ಇಳಿಕೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಕಳೆದ ಡಿಸೆಂಬರ್ನಲ್ಲಿ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಂಡಿದ್ದು ...
Know MoreGet latest news karnataka updates on your email.