ನವದೆಹಲಿ, -ದೇಶದ ಹಲವು ನಗರಗಳಲ್ಲಿರುವ ದೈನಿಕ್ ಭಾಸ್ಕರ್ ದಿನಪತ್ರಿಕೆ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ದೈನಿಕ್ ಭಾಸ್ಕರ್ ಪತ್ರಿಕೆ ಆಡಳಿತ ಮಂಡಳಿಯವರು ಭಾರಿ ಪ್ರಮಾಣದ ತೆರಿಗೆ ವಂಚನೆ ಮಾಡಿದ್ದಾರೆ ಎಂಬ ಮಾಹಿತಿ ಮೇರೆಗೆ ಭೂಪಾಲ್,ಜೈಪುರ್, ಆಹಮದಾಬಾದ್ ಮತ್ತಿತರ ನಗರಗಳಲ್ಲಿರುವ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ತೆರಿಗೆ...
Know MoreGet latest news karnataka updates on your email.