News Karnataka Kannada
Thursday, March 28 2024
Cricket

ಅಸ್ಸಾಂ ಪ್ರವಾಹ ೩.೫ ಲಕ್ಷ ಜನರ ಜೀವನ ಅಸ್ತವ್ಯಸ್ತ

31-Aug-2021 ಅಸ್ಸಾಂ

ಗುವಾಹಟಿ, ; ಅಸ್ಸಾಂನಲ್ಲಿ ಭಾರಿ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ೧೭ ಜಿಲ್ಲೆಗಳ ಸುಮಾರು ೩.೬೩ ಲಕ್ಷ ಜನರು ಸಂಕಷ್ಟಕ್ಕಿಡಾಗಿದ್ದಾರೆ. ಆಗಸ್ಟ್ ೩೦ ರಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಅಸ್ಸಾಂನ ೨೧ ಜಿಲ್ಲೆಗಳ ೯೫೦ ಹಳ್ಳಿಗಳು ೩,೬೩,೧೩೫ ಜನರು ವಾಸಿಸುತ್ತಿದ್ದು, ಇದೀಗ ಪ್ರವಾಹ ಉಂಟಾಗಿ ಜನಜೀವನ ಅಸ್ತವ್ಯಸ್ತವಾಗಿದೆ ಎನ್ನಲಾಗಿದೆ.ಪ್ರವಾಹ...

Know More

ಕೊಡಗಿನಲ್ಲಿ ವ್ಯಾಪಕ ಮಳೆ ; ಶನಿವಾರ ಸಂಜೆವರೆಗೆ ರೆಡ್‌ ಅಲರ್ಟ್‌ ಘೋಷಣೆ.

23-Jul-2021 ಕರ್ನಾಟಕ

ಮಡಿಕೇರಿ  : ಕೊಡಗು ಜಿಲ್ಲಾದ್ಯಂತ ವ್ಯಾಪಕ ಮಳೆಯಾಗುತ್ತಿದೆ . ಮಳೆಯಿಂದಾಗಿ ದೈನಂದಿನ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹಟ್ಟಿಹೊಳೆ, ಮುಕ್ಕೊಡ್ಲು, ತಂತಿಪಾಲ ವ್ಯಾಪ್ತಿಯಲ್ಲಿ ನಿರಂತರ ಗಾಳಿ, ಮಳೆಯಾಗುತ್ತಿರುವುದರಿಂದ ಮುಖ್ಯ ರಸ್ತೆಯಲ್ಲಿ ಬರೆ ಕುಸಿಯುತ್ತಿದೆ. ಬೃಹತ್ ಮಣ್ಣಿನ ರಾಶಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು