ಬೆಳ್ತಂಗಡಿ: ಹಲವು ವರ್ಷಗಳಿಂದ ಮಳೆಗಾಲದಲ್ಲಿ ಇಲ್ಲಿ ಉಂಟಾಗುವ ಸಮಸ್ಯೆಗೆ ಮುಕ್ತಿಯೇ ಇಲ್ಲದಂತಾಗಿದೆ. ನಾಗರಿಕರು ಶಾಪ ಹಾಕುತ್ತಲೇ ಸಮಸ್ಯೆಯನ್ನು ಅನಿವಾರ್ಯವಾಗಿ ಎದುರಿಸುತ್ತಿದ್ದಾರೆ. ಮಂಗಳವಾರ ಸುರಿದ ಭಾರಿ ಮಳೆಗೆ ಅದೇ ಬೃಹತ್ ಸಮಸ್ಯೆ ಎದುರಾಗಿದೆ. ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ-73ರ ಉಜಿರೆಯ ಕೆಳಗಿನ ಪೆಟ್ರೋಲ್ ಬಂಕ್ ಮುಂಭಾಗದ ರಸ್ತೆ ನದಿಯಾಗಿ ಮಾರ್ಪಟ್ಟಿತು. ಮಳೆನೀರು ರಸ್ತೆಯಲ್ಲಿ ಸುಮಾರು ಒಂದು ಅಡಿಗಿಂತ...
Know MoreGet latest news karnataka updates on your email.