ಮಂಗಳೂರು: ನವರಾತ್ರಿ ಉತ್ಸವದ ಅಂಗವಾಗಿ ನಡೆಯಲಿರುವ ಮಂಗಳೂರು ದಸರಾಕ್ಕೆ ನಗರದ ಕುದ್ರೋಳಿ ಕ್ಷೇತ್ರ, ಮಂಗಳಾದೇವಿ ಕ್ಷೇತ್ರ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಚಾಲನೆ ನೀಡಲಾಯಿತು. ಮಂಗಳೂರು ದಸರಾ ಸರಕಾರದ ಭಾಗವಾಗಿ ಆಚರಣೆಯಾಗುತ್ತಿದು ಜನರ ಹಬ್ಬವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.ಮಂಗಳೂರು ದಸರಾ ಉತ್ಸವಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಮಂಗಳೂರು ಮಹಾನಗರ...
Know MoreGet latest news karnataka updates on your email.