ಮೈಸೂರು: ದಸರಾ ಮಹೋತ್ಸಕ್ಕೆ ವೈವಿಧ್ಯಮಯ ಕಾರ್ಯಕ್ರಮಗಳು ಮೆರುಗು ನೀಡಲಿದ್ದು, ಅ.7ರಿಂದ 13ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಪೋಸ್ಟರ್ ಬಿಡುಗಡೆಗೊಳಿಸಿದ ಬಳಿಕ ಮಾತನಾಡಿದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್, ದಸರೆ ಭಾವನಾತ್ಮಕ-ಧಾರ್ಮಿಕತೆಯ ಹಬ್ಬ. ನಾಡಹಬ್ಬ ದಸರೆಯನ್ನು ಸರಳ-ಸಾಂಪ್ರದಾಯಿಕವಾಗಿ ಆಚರಿಸಿದರೂ ಕಲೆ, ಸಂಸ್ಕೃತಿಗೆ ಒತ್ತು...
Know MoreGet latest news karnataka updates on your email.