ನವದೆಹಲಿ : ಎಲ್ಲಿಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಮೀಸಲಾತಿ ಮುಂದುವರಿಯಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಪ್ರತಿಪಾದಿಸಿದ್ದಾರೆ. ಅಲ್ಲದೆ, ‘ನಾನು ಮತ್ತು ಆರ್ಎಸ್ಎಸ್ ಎಂದೆಂದಿಗೂ ಮೀಸಲಾತಿಯ ಪ್ರಬಲ ಬೆಂಬಲಿಗರು’ ಎಂದು ಅವರು ಒತ್ತಿ ಹೇಳಿದ್ದಾರೆ. ಮಂಗಳವಾರ ಇಂಡಿಯಾ ಫೌಂಡೇಶನ್ ಏರ್ಪಡಿಸಿದ್ದ ‘ಆಧುನಿಕ ದಲಿತ ಇತಿಹಾಸದ ನಿರ್ಮಾತೃಗಳು’ ಇಂಗ್ಲಿಷ್ ಪುಸ್ತಕ...
Know MoreGet latest news karnataka updates on your email.