ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಾಣುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ಕೊರೋನಾ ಕೇಸ್ಗಳು ಕಡಿಮೆಯಾಗುತ್ತಿವೆ. ಆದರೆ ರಾಜಧಾನಿಯಲ್ಲಿ ಲಸಿಕೆ ವಿತರಣೆಯಲ್ಲಿ ಏರಿಕೆಯಾಗಿಲ್ಲ. ಬದಲಿಗೆ ಲಸಿಕೆ ಕೊರತೆ ಎದುರಾಗಿದೆ. ಹೌದು, ಕಳೆದ 10 ದಿನಗಳಲ್ಲಿ ಲಸಿಕೆ ವಿತರಣೆಯಲ್ಲಿ ಇಳಿಮುಖವಾಗಿದೆ. ಹೀಗಾಗಿ ಬಿಬಿಎಂಪಿ ಲಸಿಕೆ ಕೊರತೆಯನ್ನು ಎದುರಿಸುತ್ತಿದೆ. ಬಿಬಿಎಂಪಿ ಪ್ರತಿನಿತ್ಯ...
Know Moreನವದೆಹಲಿ ; ದೇಶದ ಚಿಲ್ಲರೆ ಹಣದುಬ್ಬರ ದರವು ಜುಲೈ ತಿಂಗಳಲ್ಲಿ ಶೇ 5.59 ಆಗಿದ್ದು, ಕಳೆದ ತಿಂಗಳು ಜೂನ್ನಲ್ಲಿ ಇದ್ದ ಶೇ 6.26ಕ್ಕಿಂತ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ. ಇದರಿಂದಾಗಿ ಕೇಂದ್ರ ಬ್ಯಾಂಕ್ನ ಮೇಲೆ...
Know Moreನವದೆಹಲಿ: ಕಳೆದ 10 ತಿಂಗಳಲ್ಲಿ ಭಾರೀ ಕಡಿಮೆ ಆದಾಯ ಸಂಗ್ರಹಗೊಂಡಿದ್ದು, ಜೂನ್ ತಿಂಗಳಿನಲ್ಲಿ 92,849 ಕೋಟಿ ರೂ. ಜಿಎಸ್ಟಿ ಆದಾಯ ಸಂಗ್ರಹವಾಗಿದೆ. ಜೂನ್ 5 ರಿಂದ ಜುಲೈ 5 ರವರೆಗಿನ ದೇಶೀಯ ವಹಿವಾಟಿನಿಂದಾದ ಜಿಎಸ್...
Know MoreGet latest news karnataka updates on your email.