News Karnataka Kannada
Friday, March 29 2024
Cricket

ಬೆಂಗಳೂರಿನಲ್ಲಿ ಇಳಿಮುಖವಾದ ಲಸಿಕೆ ವಿತರಣೆ

17-Aug-2021 ಬೆಂಗಳೂರು

ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಾಣುತ್ತಿದೆ. ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿಯೂ ಕೊರೋನಾ ಕೇಸ್​​ಗಳು ಕಡಿಮೆಯಾಗುತ್ತಿವೆ. ಆದರೆ ರಾಜಧಾನಿಯಲ್ಲಿ ಲಸಿಕೆ ವಿತರಣೆಯಲ್ಲಿ ಏರಿಕೆಯಾಗಿಲ್ಲ. ಬದಲಿಗೆ ಲಸಿಕೆ ಕೊರತೆ ಎದುರಾಗಿದೆ. ಹೌದು, ಕಳೆದ 10 ದಿನಗಳಲ್ಲಿ ಲಸಿಕೆ ವಿತರಣೆಯಲ್ಲಿ ಇಳಿಮುಖವಾಗಿದೆ. ಹೀಗಾಗಿ ಬಿಬಿಎಂಪಿ ಲಸಿಕೆ ಕೊರತೆಯನ್ನು ಎದುರಿಸುತ್ತಿದೆ. ಬಿಬಿಎಂಪಿ ಪ್ರತಿನಿತ್ಯ...

Know More

ದೇಶದ ಚಿಲ್ಲರೆ ಹಣದುಬ್ಬರ ಅಲ್ಪ ಇಳಿಕೆ

12-Aug-2021 ದೇಶ

ನವದೆಹಲಿ ; ದೇಶದ ಚಿಲ್ಲರೆ ಹಣದುಬ್ಬರ ದರವು ಜುಲೈ ತಿಂಗಳಲ್ಲಿ ಶೇ 5.59 ಆಗಿದ್ದು, ಕಳೆದ ತಿಂಗಳು ಜೂನ್​ನಲ್ಲಿ ಇದ್ದ ಶೇ 6.26ಕ್ಕಿಂತ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ. ಇದರಿಂದಾಗಿ ಕೇಂದ್ರ ಬ್ಯಾಂಕ್​ನ ಮೇಲೆ...

Know More

ಜಿಎಸ್‌ಟಿ ಸಂಗ್ರಹ ; 10 ತಿಂಗಳಿನ ಕನಿಷ್ಟ ದಾಖಲು

07-Jul-2021 ದೇಶ

ನವದೆಹಲಿ: ಕಳೆದ 10 ತಿಂಗಳಲ್ಲಿ ಭಾರೀ ಕಡಿಮೆ ಆದಾಯ ಸಂಗ್ರಹಗೊಂಡಿದ್ದು, ಜೂನ್‌ ತಿಂಗಳಿನಲ್ಲಿ 92,849 ಕೋಟಿ ರೂ. ಜಿಎಸ್‌ಟಿ ಆದಾಯ ಸಂಗ್ರಹವಾಗಿದೆ. ಜೂನ್ 5 ರಿಂದ ಜುಲೈ 5 ರವರೆಗಿನ ದೇಶೀಯ ವಹಿವಾಟಿನಿಂದಾದ ಜಿಎಸ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು