ವದೆಹಲಿ: ‘ಗಾಲ್ವನ್ ಕಣಿವೆಯಲ್ಲಿ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಸೈನಿಕರ ತ್ಯಾಗವನ್ನು ಭಾರತ ಎಂದಿಗೂ ಮರೆಯುವುದಿಲ್ಲ‘ ಎಂದು ಚೀನಾಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ‘ಪ್ರತಿಯೊಂದು ಸವಾಲಿಗೂ ನಮ್ಮ ಸಶಸ್ತ್ರಪಡೆಗಳು ಸೂಕ್ತ ಉತ್ತರ ನೀಡುವ ಸಾಮರ್ಥ್ಯವನ್ನು ಹೊಂದಿವೆ‘ ಎಂದು ಪ್ರತಿಪಾದಿಸಿದರು. ಪೂರ್ವ ಲಡಾಖ್ಗೆ ಭೇಟಿ ನೀಡಿರುವ ರಾಜನಾಥ್ ಸಿಂಗ್ ಅವರು...
Know MoreGet latest news karnataka updates on your email.