News Karnataka Kannada
Friday, April 19 2024
Cricket

ನೊಟೀಸ್ ನೀಡದೆ ಧಾರ್ಮಿಕ ಕೇಂದ್ರಗಳನ್ನು ನೆಲಸಮ ಮಾಡುವಂತಿಲ್ಲ : ಆರ್. ಅಶೋಕ್

14-Sep-2021 ಬೆಂಗಳೂರು

ಬೆಂಗಳೂರು : ಸುಪ್ರೀಂ ಕೋರ್ಟ್ ಆದೇಶದಂತೆ   ರಾಜ್ಯದ ಹಲವು ದೇವಾಲಯಗಳನ್ನು ನೆಲಸಮ ಮಾಡುವ ವಿಚಾರದಲ್ಲಿ ಉಂಟಾಗಿರುವ ಗೊಂದಲ, ವ್ಯಾಪಕ ವಿರೋಧ ಹಿನ್ನೆಲೆಯಲ್ಲಿ ಮೊದಲೇ ನೊಟೀಸ್ ನೀಡದೆ ಯಾವುದೇ ಧಾರ್ಮಿಕ ಕೇಂದ್ರಗಳನ್ನು ನೆಲಸಮ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದೇನೆ ಎಂದು ಕಂದಾಯ ಸಚಿವ ಆರ್.   ಶೋಕ್ ತಿಳಿಸಿದ್ದಾರೆ. ವಿಧಾನಸೌಧದ ಪಡಸಾಲೆಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ...

Know More

ಅಕ್ರಮವಾಗಿ ನಿರ್ಮಾಣವಾದ ಅವಳಿ ಗೋಪುರ ಕೆಡವಲು ಸುಪ್ರೀಂ ಆದೇಶ

01-Sep-2021 ದೇಶ

ನವದೆಹಲಿ : ಅಕ್ರಮವಾಗಿ ನಿರ್ಮಿಸಲಾದ  ಆರೋಪದ  ಉತ್ತರ ಪ್ರದೇಶದ ನೋಯ್ಡಾದ ಅವಳಿ ಗೋಪುರ ಕಟ್ಟಡವನ್ನು ಕೆಡವಲು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶ ನೀಡಿದೆ. ನಿಬಂಧನೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ , ಸೂಪರ್‌ ಟೆಕ್ ಎಮರಾಲ್ಡ್ ಸಂಸ್ಥೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು