News Karnataka Kannada
Wednesday, April 24 2024
Cricket

ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಮಿಸಿದ ಯುವಕನ ಆತ್ಮಹತ್ಯೆ

11-Aug-2021 ದಾವಣಗೆರೆ

ದಾವಣಗೆರೆ: ತಾನು ಪ್ರೀತಿಸುತಿದ್ದ ಹುಡುಗಿ ಮದುವೆ ನಿರಾಕರಿಸಿ ಬೇರೊಬ್ಬನ ಜತೆ ವಿವಾಹ ಆಗುವುದಕ್ಕೆ ಮುಂದಾಗಿದ್ದಕ್ಕೆ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕರೂರು ಕೈಗಾರಿಕಾ ಪ್ರದೇಶದ ಬಳಿಯ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ. ನಗರದ ಎಚ್‍ಕೆಆರ್ ವೃತ್ತದ ಲೆನಿನ್‍ನಗರದ ಹೊಸ ಬಡಾವಣೆ ನಿವಾಸಿ ಮಹಾಂತೇಶ್ (24) ಅತ್ಮಹತ್ಯೆ ಮಾಡಿಕೊಂಡ ಯುವಕ. ಕಳೆದ ಹಲವು ವರ್ಷಗಳಿಂದ ಕರೂರು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು