ಜಾರ್ಖಂಡ್ ; ವಿವಾಹಿತ ಪುರುಷನೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೌದು, ವಿವಾಹಿತ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದ ಜಾರ್ಖಂಡ್ನ ಡುಮ್ಕಾ ಜಿಲ್ಲೆಯಲ್ಲಿ ಮಹಿಳೆಯೊಬ್ಬಳನ್ನು ಆಕೆಯ ಕುತ್ತಿಗೆಗೆ ಶೂಗಳ ಮಾಲೆ ಹಾಕಿ ವಿವಸ್ತ್ರಗೊಳಿಸಿದ್ದಾರೆ ಎಂದು ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ. ಇನ್ನು ಈ ಘಟನೆ ಡುಮ್ಕಾ ಜಿಲ್ಲೆಯ ರಣೀಶ್ವರ ಪೊಲೀಸ್...
Know Moreಸೋಮವಾರಪೇಟೆ : ಸ್ವಾತಂತ್ರ್ಯೋತ್ಸವದ ಸಂದರ್ಭ ಕಾಗದ ಅಥವಾ ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟçಧ್ವಜ ಬಳಕೆಯಾಗುತ್ತಿದ್ದು, ಧ್ವಜಕ್ಕೆ ಅವಮಾನ ಆಗುವಂತಹ ಘಟನೆಗಳು ಪ್ರತಿವರ್ಷ ನಡೆಯುತ್ತಿವೆ. ಇಂತವುಗಳನ್ನು ಮಾರಾಟ ಮಾಡುವವರು ಹಾಗೂ ಬಳಕೆ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು...
Know MoreGet latest news karnataka updates on your email.