ಬೆಳ್ತಂಗಡಿ: ಚಾರ್ಮಾಡಿ ಚೆಕ್ ಪೋಸ್ಟಿನಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಧರ್ಮಸ್ಥಳ ಪೋಲೀಸರು ಪತ್ತೆಹಚ್ಚಿದ್ದು ವಾಹನ ಚಾಲಕ ಸುರೇಶ ಹಾಗೂ ಇನ್ನೊಬ್ಬನನ್ನು ಬಂಧಿಸಲಾಗಿದೆ. ಚಾರ್ಮಾಡಿಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಚಿಕ್ಕಮಗಳೂರು ಕಡೆಯಿಂದ ಬಂದ ಕೆ.ಎ 18ಸಿ 3283 ನೋಂದಣಿಯ ಟಾಟಾ ಎ.ಸಿ. ವಾಹನವನ್ನು ನಿಲ್ಲಿಸಿದಾಗ ಅದರಲ್ಲಿ ಎರಡು ಹೋರಿ ಹಾಗೂ ಒಂದು ದನವನ್ನು ಹಿಂಸಾತ್ಮಕವಾಗಿ...
Know MoreGet latest news karnataka updates on your email.