ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆಯ ಮೂಲಕ ನಡೆಸಲ್ಪಡುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಸಂಪೂರ್ಣ ಸೆಲ್ಕೋ ಸೋಲಾರ್ನಿಂದಲೇ ನಡೆಸುವ ಹೊಸ ಪ್ರಯತ್ನಕ್ಕೆ ಹೆಜ್ಜೆ ಇಡಲಾಗಿದ್ದು, ಈ ವಿನೂತನ ಮಾದರಿ ಕಾರ್ಯಕ್ರಮಕ್ಕೆ ಸೋಮವಾರದದಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಾ | ಡಿ . ವೀರೇಂದ್ರ ಹೆಗ್ಗಡೆಯವರ ಸಮಕ್ಷಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...
Know Moreಬಂಟ್ವಾಳ : ಕೊರೋನದ ಸಂಕಷ್ಟ ಕಾಲದಲ್ಲು ಜನರ ಜೀವನ ನಿರ್ವಹಣೆಯ ನಿಟ್ಟಿನಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆ,ಸಿರಿ ಸಂಸ್ಥೆಯಲ್ಲಿ ಉದ್ಯೋಗ ಕಲ್ಪಿಸಿ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ...
Know MoreGet latest news karnataka updates on your email.