News Karnataka Kannada
Tuesday, April 16 2024
Cricket

ಆಯುಷ್ಮಾನ್ ಭಾರತ ಡಿಜಿಟಲ್ ಮಿಷನ್’ ಶ್ಲಾಘಿಸಿದ ಬಿಲ್‌ಗೇಟ್ಸ್: ಧನ್ಯವಾದ ಅರ್ಪಿಸಿದ ಪ್ರಧಾನಿ ಮೋದಿ

30-Sep-2021 ವಿದೇಶ

ಭಾರತ ಸರ್ಕಾರದ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಯೋಜನೆಯನ್ನು ಬಿಲೇನಿಯರ್ ಬಿಲ್‌ಗೇಟ್ಸ್ ಶ್ಲಾಘಿಸಿದ್ದು, ಪ್ರಧಾನಿ ಮೋದಿ ಧನ್ಯವಾದ ಅರ್ಪಿಸಿದ್ದಾರೆ. ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಭಾರತದಲ್ಲಿ ನ್ಯಾಯಸಮ್ಮತ ಆರೋಗ್ಯ ರಕ್ಷಣೆ ಖಚಿತಪಡಿಸುತ್ತದೆ. ಇದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಹೇಳಬೇಕು. ಈ ಯೋಜನೆಯಿಂದ ಭಾರತದ ಆರೋಗ್ಯ ಪ್ರಗತಿ ವೇಗಗೊಳ್ಳಲಿದೆ ಎಂದಿದ್ದಾರೆ. ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ,...

Know More

ಸೆ.10 ರಂದು ಬಿ.ಸಿ.ಸಿ.ಐ(ಯು.ಎ.ಯಿ) ವತಿಯಿಂದ ‘ಡಿಜಿಟಲ್ ರೆವಲ್ಯೂಶನ್’ ವೆಬಿನಾರ್

05-Sep-2021 ಯುಎಇ

ದುಬೈ : ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಬಿಸಿಸಿಐ) ಯುಎಇ ವತಿಯಿಂದ ಸೆಪ್ಟೆಂಬರ್ 10ರಂದು ‘ಡಿಜಿಟಲ್ ರೆವಲ್ಯೂಶನ್ ಆನ್ ಬ್ಯುಸಿನೆಸ್ ಆಂಡ್ ಎಂಟ್ರಪನರ್’ಶಿಪ್’ ಎಂಬ ವಿಷಯದಲ್ಲಿ ವೆಬಿನಾರ್ ಹಮ್ಮಿಕೊಂಡಿದೆ. ಬ್ಯುಸಿನೆಸ್ ನೆಟ್ವರ್ಕಿಂಗ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು