News Karnataka Kannada
Saturday, April 20 2024
Cricket

ಎಬಿವಿಪಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

22-Sep-2021 ಕ್ಯಾಂಪಸ್

ಶಿವಮೊಗ್ಗ:  ಕುವೆಂಪು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆ ಶುಲ್ಕ ಹೆಚ್ಚಳ ಹಾಗೂ ಹೆಚ್ಚಿಸಿರುವ ಶುಲ್ಕ ವಾಪಸ್ ಪಡೆಯುವಂತೆ ಎಬಿವಿಪಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು. ಕೋವಿಡ್ ಸಂದರ್ಭದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗಿದೆ ಆದರೂ ಪರೀಕ್ಷಾ ಶುಲ್ಕವನ್ನು ಕಟ್ಟಿಕೊಳ್ಳಲಾಗಿದೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು