News Karnataka Kannada
Saturday, April 20 2024
Cricket

ರಾಜ್ಯದ 5 ಜಿಲ್ಲೆಯಲ್ಲಿ ಕೊರೊನಾ ಸೋಂಕು ಶೂನ್ಯ

27-Aug-2021 ಕರ್ನಾಟಕ

ಬೆಂಗಳೂರು, ; ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಇಳಿಕೆಯಾಗಿದೆ. ಚೇತರಿಕೆ ತುಸು ಏರಿಕೆಯಾಗಿದೆ.ಬಾಗಲಕೋಟೆ,ಬೀದರ್,ರಾಯಚೂರು,ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ನಿನ್ನೆ ಯಾವುದೇ ಪ್ರಕರಣ ದಾಖಲಾಗಿಲ್ಲ. ರಾಜ್ಯದಲ್ಲಿ ಕೊರೊನಾ ಸೋಂಕಿನ ಶೇಕಡವಾರು ಪ್ರಮಾಣ ಶೇ.0.64 ಏರಿಕೆಯಾಗಿದೆ.ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಶೇ 2.06 ಕ್ಕೆ ಹೆಚ್ಚಳವಾಗಿದೆ.ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 19,300 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ...

Know More

ಅಫ್ಘಾನ್‌ ನಾಗರಿಕ ಯೋಧರ ಶಸ್ತ್ರ ಸಜ್ಜಿತ ಹೋರಾಟ ; 3 ಜಿಲ್ಲೆಗಳು ತಾಲಿಬಾನ್ ಮುಕ್ತ, 60 ಉಗ್ರರ ಸಾವು

21-Aug-2021 ವಿದೇಶ

ಕಾಬೂಲ್: ಮಹತ್ವದ ಬೆಳವಣಿಗೆಯೊಂದರಲ್ಲಿ ಹಿಂಸಾಚಾರ ಪೀಡಿತ ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ವಿರೋಧ ಬಣ ಸೃಷ್ಟಿಯಾಗಿದ್ದು, ಸ್ಥಳೀಯರ ದಿಟ್ಟ ಹೋರಾಟದ ಫಲವಾಗಿ ಮೂರು ಜಿಲ್ಲೆಗಳು ಉಗ್ರರ ಹಿಡಿತದಿಂದ ಮುಕ್ತವಾಗಿವೆ. ಈ ಸಂಘರ್ಷದಲ್ಲಿ 60 ಉಗ್ರಗಾಮಿಗಳು ಹತರಾಗಿದ್ದಾರೆ ಎಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು