News Karnataka Kannada
Thursday, March 28 2024
Cricket

ತೈಲ ಬೆಲೆ ಏರಿಕೆಗೆ ಖಂಡಿಸಿ ಸೈಕಲ್ ಏರಿ ಪ್ರತಿಭಟನೆ ನಡೆಸಿದ ಸಂಸದ ಡಿ.ಕೆ.ಸುರೇಶ್

20-Jul-2021 ದೆಹಲಿ

ನವದೆಹಲಿ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸಂಸದ ಡಿ.ಕೆ.‌ಸುರೇಶ್ ಯುವ ಕಾಂಗ್ರೆಸ್ ಮುಖಂಡರೊಂದಿಗೆ ಮಂಗಳವಾರ ಬೆಳಿಗ್ಗೆ ನವದೆಹಲಿಯಲ್ಲಿ ಸೈಕಲ್ ಮೂಲಕ ಸಂಸತ್ ಭವನಕ್ಕೆ ತೆರಳಿ ಪ್ರತಿಭಟಿಸಿದರು. ಕೇಂದ್ರ ಸರ್ಕಾರ ಜನಸಾಮಾನ್ಯರ ಬಗ್ಗೆ ಆಲೋಚಿಸದೆ ತೈಲ ಬೆಲೆ ಹೆಚ್ಚಿಸುವ ಮೂಲಕ, ಬಡವರ ಬದುಕಿನೊಂದಿಗೆ ಚೆಲ್ಲಾಟ ಆಡುತ್ತಿದೆ ಎಂದು ಅವರು ಆರೋಪಿಸಿದರು. ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲಗಳ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು