ಪುತ್ತೂರು : ಕರ್ನಾಟಕ ಬ್ಯಾಂಕ್ನ ನಿವೃತ್ತ ಪ್ರಬಂಧಕ ಪುತ್ತೂರಿನ ಕೆ.ಮೋಹನ ಹೆಬ್ಬಾರ್ ಹಾಗೂ ಸುಗುಣ ಹೆಬ್ಬಾರ್ ದಂಪತಿ ಪುತ್ರಿ, ಬೆಂಗಳೂರಿನ ಕೆಎಲ್ಇ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕಿಯಾಗಿರುವ ಕಾವ್ಯಾ ಹೆಬ್ಬಾರ್ ಅವರು ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಗೆ ಭಾಜನರಾಗಿದ್ದಾರೆ. ಇವರು ‘ಲಾ ಅಂಡ್ ಆಕ್ಸೆಸ್ ಟು ಲೈಫ್ ಸೇವಿಂಗ್ ಡ್ರಗ್ಸ್ ಇನ್ ಇಂಡಿಯಾ – ಎ ಕ್ರಿಟಿಕಲ್...
Know MoreGet latest news karnataka updates on your email.