ಕೊಲ್ಲಂ : ಕೊಲ್ಲಂ ಜಿಲ್ಲೆಯ ಶಾಸ್ತಮಕೋಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರ ಮೇಲೆ ಪಂಚಾಯತ್ ಅಧ್ಯಕ್ಷರು ಗುರುವಾರ ರಾತ್ರಿ ಹಲ್ಲೆ ನಡೆಸಿದ್ದಾರೆ.ಇದರ ಬೆನ್ನಲ್ಲೇ, ಪಂಚಾಯತ್ ಅಧ್ಯಕ್ಷರನ್ನು ಬಂಧಿಸುವಂತೆ ಒತ್ತಾಯಿಸಿ ಆಸ್ಪತ್ರೆಯ ವೈದ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು. ಕೇರಳ ಸರ್ಕಾರಿ ವೈದ್ಯಕೀಯ ಅಧಿಕಾರಿಗಳ ಸಂಘ (ಕೆಜಿಎಂಒಎ) ಪ್ರಕಾರ, ಕರ್ತವ್ಯದಲ್ಲಿದ್ದ ಡಾ.ಗಣೇಶ್ ಮೇಲೆ, ಸೌರನಾಡು ಉತ್ತರ ಪಂಚಾಯಿತಿ...
Know MoreGet latest news karnataka updates on your email.