News Karnataka Kannada
Friday, March 29 2024
Cricket

ಬಿಬಿಎಂಪಿ ಯಿಂದ ವೈದ್ಯರ ನಡೆ ಮನೆ ಬಾಗಿಲಿನ ಕಡೆ ಅಭಿಯಾನ

14-Aug-2021 ಬೆಂಗಳೂರು

ಬೆಂಗಳೂರು ; ಕೋವಿಡ್ ಮೂರನೇ ಅಲೆ ಹಿನ್ನೆಲೆ, ಸೋಮವಾರದಿಂದ(ಆ.16) ಬಿಬಿಎಂಪಿ ವ್ಯಾಪ್ತಿಯಲ್ಲಿ ವೈದ್ಯರ ನಡೆ ಮನೆ ಬಾಗಿಲಿನ ಕಡೆ ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ 54 ವಾರ್ಡ್​​​​ಗಳಲ್ಲಿ ಅಭಿಯಾನ ಆರಂಭಿಸಲಾಗುತ್ತದೆ. ಕೊರೋನಾ 3ನೇ ಅಲೆ ತಡೆಯಲು ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಪ್ರತೀ ವಾರ್ಡ್​​​ಗೆ 5 ವೈದ್ಯಕೀಯ ಸಿಬ್ಬಂದಿ ಇರುವ ತಂಡವೊಂದನ್ನು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು