ತಿರುವನಂತಪುರ :ವರದಕ್ಷಿಣೆ ಪಿಡುಗಿನ ವಿರುದ್ಧ ರಾಜ್ಯವೊಂದರ ರಾಜ್ಯಪಾಲರೇ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಬುಧವಾರ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ರಾಜಭವನದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಕೇರಳ ರಾಜಭವನದಲ್ಲಿ ಈ ಉಪವಾಸ ಸತ್ಯಾಗ್ರಹ ಆರಂಭಿಸುವ ಮೂಲಕ ವರದಕ್ಷಿಣೆ ಎಂಬ ಮಹಾಮಾರಿ ವಿರುದ್ಧ ಜಾಗೃತಿ ಮೂಡಿಸಲು ರಾಜ್ಯಪಾಲರು ಮುಂದಾಗಿದ್ದಾರೆ.ಮಹಿಳೆಯ ವಿರುದ್ಧದ ಕಿರುಕುಳಕ್ಕೆ ಅಂತ್ಯ ಹಾಡುವುದು...
Know MoreGet latest news karnataka updates on your email.