ಬೆಳಗಾವಿ: ‘ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ)ಯಿಂದಾಗಿ ದೇಶವು ದೊಡ್ಡ ಶಕ್ತಿಯಾಗಿ ಬೆಳೆಯುತ್ತದೆ. ಹೀಗಾಗಿ, ನಮ್ಮ ಪರಿಸ್ಥಿತಿ ಏನಾಗುತ್ತದೆಯೋ ಎಂಬ ಆತಂಕ ಕಾಂಗ್ರೆಸ್ನವರದಾಗಿದೆ. ಆದ್ದರಿಂದ ನೀತಿಗೆ ಮಸಿ ಬಳಿಯುವ ಕೆಲಸವನ್ನು ಮಾಡುತ್ತಿದ್ದಾರೆ. ಅವಿಶ್ವಾಸ ಮೂಡಿಸುತ್ತಿದ್ದಾರೆ’ ಎಂದು ಉನ್ನತಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಟೀಕಿಸಿದರು. ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ನೀತಿ ಅನುಷ್ಠಾನಕ್ಕೆ ಸಾಕಷ್ಟು ಪೂರ್ವ ತಯಾರಿ ನಡೆದಿದೆ....
Know MoreGet latest news karnataka updates on your email.